September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ಬೆಳ್ತಂಗಡಿ ತಾಲೂಕಿನ ಬಂಧುಗಳು ಜಾಗರುಕರಾಗಿರುವಂತೆ ಶಾಸಕ ಹರೀಶ್ ಪೂಂಜರು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲಾಡಳಿತ ಹಾಗೂ ಭೂ ಶಾಸ್ತ್ರಜ್ಞರು ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ಬಗ್ಗೆ ವರದಿ ನೀಡಲಿದ್ದಾರೆ. ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಮಯಾಸಮಯವೆನ್ನದೆ ನನ್ನನ್ನು, ನನ್ನ ಕಚೇರಿಯನ್ನು ಅಥವಾ ಸ್ಥಳೀಯ ಬಿಜೆಪಿ ನಾಯಕರನ್ನು ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ರು ತಿಳಿಸಿದ್ದಾರೆ.

Related posts

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya
error: Content is protected !!