25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮರ ತೆರವು ಕಾರ್ಯಾಚರಣೆಗೆ ಊರವರು ಶ್ರಮಿಸಿದ್ದಾರೆ.

Related posts

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya
error: Content is protected !!