23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆ.21 ರಂದು ನಡೆಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರು ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳು ಹಾಗೂ ದುಶ್ಚಟಗಳಿಂದ ದೂರ ಇರಬೇಕು ಎಂದು ಮಕ್ಕಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಮುಖ್ಯೋಪಾಧ್ಯಾಯರು ಶಿಕ್ಷಕವೃಂದ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ದೈಹಿಕ ಶಿಕ್ಷಕರ ಸುಭಾಷ್ ಚಂದ್ರ ಪಿ ಪೂಜಾರಿ ನಿರ್ವಹಿಸಿದರು. ಪರಮೇಶ್ವರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸ್ವಾಗತಿಸಿದರು. ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಅಭಿನಂದಿಸಿದರು.

Related posts

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!