July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು.

ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಕುಮಾರ್ ರವರು ಯಾವ ಯಾವ ಪ್ರಾಣಿಗಳು ಕಚ್ಚುವುದರಿಂದ ರೇಬಿಸ್ ಕಾಯಿಲೆ ಹರಡುತ್ತದೆ ಎಂಬುದರ ಬಗ್ಗೆ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು ಭಾಗವಹಿಸಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!