30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya
error: Content is protected !!