30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!