July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya
error: Content is protected !!