24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು, ಲ್ಯಾಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಆ.22ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ಕುವೆಟ್ಟು, ಲ್ಯಾಲ, ಗೇರುಕಟ್ಟೆ, ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya
error: Content is protected !!