23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

ಬೆಳ್ತಂಗಡಿ: ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.


ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೇಷರತ್ತಾಗಿ ಕ್ಷಮೆ ಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು.


ಆದರೆ ಈಗ ಭೂ.ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿಲ್ಲ. ಆ ಪ್ರಕರಣದಲ್ಲಿ ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.

Related posts

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya
error: Content is protected !!