September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಉಜಿರೆ: ಇಲ್ಲಿಯ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಆ.21) ನಡೆದಿದೆ.


ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಇವರು ಅವಿವಾಹಿತರಾಗಿದ್ದರು. ಮೃತರು ತಾಯಿ ಗುಲಾಬಿ ಅವರನ್ನು ಅಗಲಿದ್ದಾರೆ.

Related posts

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!