July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

ನಾರಾವಿ : ಕ್ಯಾಂಪ್ಕೋ ನಾರಾವಿ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆ.21 ರಂದು ಆರಂಭಗೊಂಡಿದೆ.

ಕಾಳುಮೆಣಸು ಖರೀದಿಯನ್ನು ಸದಸ್ಯ ಬೆಳೆಗಾರರಿಂದ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭಿಸಲಾಯಿತು.

ಈ ವೇಳೆ ಹಿರಿಯ ಸದಸ್ಯರಾದ ಸುಬ್ರಾಯ ಭಟ್, ರತ್ನಾಕರ ಭಟ್ ಹೊಳೆಹೊದ್ದು ಶುಭ ಹಾರೈಸಿದರು. ಸದಸ್ಯರಾದ ಸುಂದರ ದೇವಾಡಿಗ ಇವರಿಂದ ಪ್ರಥಮ ಖರೀದಿಯನ್ನು ಮಾಡಲಾಯಿತು.

Related posts

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya
error: Content is protected !!