25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

ನಾರಾವಿ : ಕ್ಯಾಂಪ್ಕೋ ನಾರಾವಿ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆ.21 ರಂದು ಆರಂಭಗೊಂಡಿದೆ.

ಕಾಳುಮೆಣಸು ಖರೀದಿಯನ್ನು ಸದಸ್ಯ ಬೆಳೆಗಾರರಿಂದ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭಿಸಲಾಯಿತು.

ಈ ವೇಳೆ ಹಿರಿಯ ಸದಸ್ಯರಾದ ಸುಬ್ರಾಯ ಭಟ್, ರತ್ನಾಕರ ಭಟ್ ಹೊಳೆಹೊದ್ದು ಶುಭ ಹಾರೈಸಿದರು. ಸದಸ್ಯರಾದ ಸುಂದರ ದೇವಾಡಿಗ ಇವರಿಂದ ಪ್ರಥಮ ಖರೀದಿಯನ್ನು ಮಾಡಲಾಯಿತು.

Related posts

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya
error: Content is protected !!