22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರ
ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕಕ್ಕಿಂಜೆ ಚಿಬಿದ್ರೆಯಲ್ಲಿ ನಡೆಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೇರವೇರಿಸಿ ಕ್ಯಾಂಪಸ್ ಗೆ ವಾದಿ ಸಲಾಮತಿ ವಲ್ ಹುದಾ ಎಂದು ನಾಮಕರಣ ಮಾಡಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರ ನೇತೃತ್ವದಲ್ಲಿ ದಾರುಸ್ಸಲಾಂ ಸಂಸ್ಥೆಯು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತಿದ್ದು ಚಿಬಿದ್ರೆಯಲ್ಲಿ ಆರಂಭಗೊಳ್ಳುವ ಸಂಸ್ಥೆಯು ಮಹತ್ತರ‌ ಯೋಜನೆಯಲ್ಲಿ ಎಲ್ಲರೂ ಕೈಜೋಡಿಸಬೇಕು ಸಹಾಯ ಸಹಕಾರ ಮಾಡುವ ಎಲ್ಲರನ್ನೂ ದೇವರು ಅನುಗ್ರಹಿಸಲಿ ಎಂದರು
ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಬಂಬ್ರಾಣ ಅಬ್ದುಲ್ ಖಾದರ್ ಖಾಸಿಮಿ. ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ.
ದಾರುಸ್ಸಲಾಂ ಆಡಳಿತ ಸಮಿತಿಯ ಪದಾಧಿಕಾರಿಗಳು, ದುಬೈ, ಅಬುಧಾಬಿ, ಶಾರ್ಜಾ ಸಮಿತಿಯ ಪ್ರತಿನಿಧಿಗಳು, ಸ್ವಾಗತ ಸಮಿತಿಯ ನೇತಾರರು ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya
error: Content is protected !!