April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ಬೆಳ್ತಂಗಡಿ ತಾಲೂಕಿನ ಬಂಧುಗಳು ಜಾಗರುಕರಾಗಿರುವಂತೆ ಶಾಸಕ ಹರೀಶ್ ಪೂಂಜರು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲಾಡಳಿತ ಹಾಗೂ ಭೂ ಶಾಸ್ತ್ರಜ್ಞರು ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ಬಗ್ಗೆ ವರದಿ ನೀಡಲಿದ್ದಾರೆ. ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಮಯಾಸಮಯವೆನ್ನದೆ ನನ್ನನ್ನು, ನನ್ನ ಕಚೇರಿಯನ್ನು ಅಥವಾ ಸ್ಥಳೀಯ ಬಿಜೆಪಿ ನಾಯಕರನ್ನು ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ರು ತಿಳಿಸಿದ್ದಾರೆ.

Related posts

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!