ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.

ಈ ವೇಳೆ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ. ಕೆ, ಹರೀಶ್ ಸoಬೊಲ್ಯ, ಪವನ್ ,ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ, ಉಪಸ್ಥಿತರಿದ್ದರು.

Leave a Comment

error: Content is protected !!