22.9 C
ಪುತ್ತೂರು, ಬೆಳ್ತಂಗಡಿ
March 7, 2026
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮರ ತೆರವು ಕಾರ್ಯಾಚರಣೆಗೆ ಊರವರು ಶ್ರಮಿಸಿದ್ದಾರೆ.

Related posts

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
error: Content is protected !!