September 6, 2026
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮರ ತೆರವು ಕಾರ್ಯಾಚರಣೆಗೆ ಊರವರು ಶ್ರಮಿಸಿದ್ದಾರೆ.

Related posts

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
error: Content is protected !!