July 23, 2026
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮರ ತೆರವು ಕಾರ್ಯಾಚರಣೆಗೆ ಊರವರು ಶ್ರಮಿಸಿದ್ದಾರೆ.

Related posts

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya
error: Content is protected !!