22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆ.21 ರಂದು ನಡೆಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರು ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳು ಹಾಗೂ ದುಶ್ಚಟಗಳಿಂದ ದೂರ ಇರಬೇಕು ಎಂದು ಮಕ್ಕಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಮುಖ್ಯೋಪಾಧ್ಯಾಯರು ಶಿಕ್ಷಕವೃಂದ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ದೈಹಿಕ ಶಿಕ್ಷಕರ ಸುಭಾಷ್ ಚಂದ್ರ ಪಿ ಪೂಜಾರಿ ನಿರ್ವಹಿಸಿದರು. ಪರಮೇಶ್ವರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸ್ವಾಗತಿಸಿದರು. ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಅಭಿನಂದಿಸಿದರು.

Related posts

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!