22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು.

ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಕುಮಾರ್ ರವರು ಯಾವ ಯಾವ ಪ್ರಾಣಿಗಳು ಕಚ್ಚುವುದರಿಂದ ರೇಬಿಸ್ ಕಾಯಿಲೆ ಹರಡುತ್ತದೆ ಎಂಬುದರ ಬಗ್ಗೆ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು ಭಾಗವಹಿಸಿದ್ದರು.

Related posts

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya
error: Content is protected !!