July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

ಉಜಿರೆ: ಆಗಸ್ಟ್ 17ರಂದು ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅವ್ನಿಶ್ ಬೈಜುರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಉಜಿರೆಯ ನಿವಾಸಿಯಾದ ಬೈಜು ಎನ್ ಎಸ್ ಹಾಗು ಸುನಿತಾ ಬೈಜು ದಂಪತಿಯ ಪುತ್ರ ರಾಗಿರುತ್ತಾರೆ.

Related posts

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!