22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!