September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!