23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya
error: Content is protected !!