July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

ಬೆಳ್ತಂಗಡಿ: 10ಹೆಚ್‌ಪಿ ವರೆಗಿನ ಎಲ್ಲಾ ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ ಎಂದು ಸರಕಾರ ಮೆಸ್ಕಾಂ ಇಲಾಖೆಗೆ ಆದೇಶ ಹೊರಡಿಸಿದೆ.

ಆಧಾರ್ ಲಿಂಕ್ ಆಗದೆ ಉಳಿದಿರುವರು ಗ್ರಾಹಕರು ಪವರ್ ಮ್ಯಾನ್, ಮೆಸ್ಕಾಂ ಉಪ ವಿಭಾಗ ಶಾಖಾ ಕಚೇರಿ, ಮೆಸ್ಕಾಂ ಕಚೇರಿಯನ್ನು ಸಂರ್ಪಕಿಸಿ ಆಧಾರ್ ನಂಬರ್ ಜೋಡಣೆ ಮಾಡಬಹುದು.

Related posts

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!