24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

ಬೆಳ್ತಂಗಡಿ: 10ಹೆಚ್‌ಪಿ ವರೆಗಿನ ಎಲ್ಲಾ ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ ಎಂದು ಸರಕಾರ ಮೆಸ್ಕಾಂ ಇಲಾಖೆಗೆ ಆದೇಶ ಹೊರಡಿಸಿದೆ.

ಆಧಾರ್ ಲಿಂಕ್ ಆಗದೆ ಉಳಿದಿರುವರು ಗ್ರಾಹಕರು ಪವರ್ ಮ್ಯಾನ್, ಮೆಸ್ಕಾಂ ಉಪ ವಿಭಾಗ ಶಾಖಾ ಕಚೇರಿ, ಮೆಸ್ಕಾಂ ಕಚೇರಿಯನ್ನು ಸಂರ್ಪಕಿಸಿ ಆಧಾರ್ ನಂಬರ್ ಜೋಡಣೆ ಮಾಡಬಹುದು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!