23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರಿ ಗುರುದೇವ ಪ. ಪೂ. ಕಾಲೇಜು ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜಿನ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಅಸೋಸಿಯೇಟೆಡ್ ವಿತ್ ಎ ಎ ಅಕಾಡೆಮಿ ಇಲ್ಲಿನ ವಿದ್ಯಾರ್ಥಿ ಚಂದನ್ ಬಿ ಯು ಮತ್ತು ಬಾಲಕಿಯರ ವಿಭಾಗದಲ್ಲಿ ಕವನ ಹೆಚ್ ಜೆ ಮತ್ತು ರಮ್ಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾದ ಧನುಷ್ ಎಮ್ ಎನ್ ತರಬೇತಿ ನೀಡಿರುತ್ತಾರೆ.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya
error: Content is protected !!