23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರಿ ಗುರುದೇವ ಪ. ಪೂ. ಕಾಲೇಜು ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜಿನ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಅಸೋಸಿಯೇಟೆಡ್ ವಿತ್ ಎ ಎ ಅಕಾಡೆಮಿ ಇಲ್ಲಿನ ವಿದ್ಯಾರ್ಥಿ ಚಂದನ್ ಬಿ ಯು ಮತ್ತು ಬಾಲಕಿಯರ ವಿಭಾಗದಲ್ಲಿ ಕವನ ಹೆಚ್ ಜೆ ಮತ್ತು ರಮ್ಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾದ ಧನುಷ್ ಎಮ್ ಎನ್ ತರಬೇತಿ ನೀಡಿರುತ್ತಾರೆ.

Related posts

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!