25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ಬೆಳ್ತಂಗಡಿ ತಾಲೂಕಿನ ಬಂಧುಗಳು ಜಾಗರುಕರಾಗಿರುವಂತೆ ಶಾಸಕ ಹರೀಶ್ ಪೂಂಜರು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲಾಡಳಿತ ಹಾಗೂ ಭೂ ಶಾಸ್ತ್ರಜ್ಞರು ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ಬಗ್ಗೆ ವರದಿ ನೀಡಲಿದ್ದಾರೆ. ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಮಯಾಸಮಯವೆನ್ನದೆ ನನ್ನನ್ನು, ನನ್ನ ಕಚೇರಿಯನ್ನು ಅಥವಾ ಸ್ಥಳೀಯ ಬಿಜೆಪಿ ನಾಯಕರನ್ನು ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ರು ತಿಳಿಸಿದ್ದಾರೆ.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya
error: Content is protected !!