September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ಬೆಳ್ತಂಗಡಿ ತಾಲೂಕಿನ ಬಂಧುಗಳು ಜಾಗರುಕರಾಗಿರುವಂತೆ ಶಾಸಕ ಹರೀಶ್ ಪೂಂಜರು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲಾಡಳಿತ ಹಾಗೂ ಭೂ ಶಾಸ್ತ್ರಜ್ಞರು ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ಬಗ್ಗೆ ವರದಿ ನೀಡಲಿದ್ದಾರೆ. ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಮಯಾಸಮಯವೆನ್ನದೆ ನನ್ನನ್ನು, ನನ್ನ ಕಚೇರಿಯನ್ನು ಅಥವಾ ಸ್ಥಳೀಯ ಬಿಜೆಪಿ ನಾಯಕರನ್ನು ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ರು ತಿಳಿಸಿದ್ದಾರೆ.

Related posts

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya
error: Content is protected !!