25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮರ ತೆರವು ಕಾರ್ಯಾಚರಣೆಗೆ ಊರವರು ಶ್ರಮಿಸಿದ್ದಾರೆ.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya
error: Content is protected !!