23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮರ ತೆರವು ಕಾರ್ಯಾಚರಣೆಗೆ ಊರವರು ಶ್ರಮಿಸಿದ್ದಾರೆ.

Related posts

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!