July 23, 2026
ಸಮಸ್ಯೆ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ವಿಪರೀತ ಗಾಳಿಗೆ ತೆಂಗಿನ ಮರ ಬಿದ್ದು ಹಾನಿ

ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬ : ಬಂದಾರು ಗ್ರಾಮದ ಮೈರೋಲ್ತಡ್ಕ ಚಾಕೋಟೆದಡಿ ನಿವಾಸಿ ಶೇಖರ ಗೌಡ ಅವರ ಮನೆಗೆ ಆಗಸ್ಟ್ 21 ರಂದು ವಿಪರೀತ ಗಾಳಿಗೆ ತೆಂಗಿನ ಮರ ಮನೆಗೆ ಬಿದ್ದು ಅವರ ಮನೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಮರ ತೆರವು ಕಾರ್ಯಾಚರಣೆಗೆ ಊರವರು ಶ್ರಮಿಸಿದ್ದಾರೆ.

Related posts

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya
error: Content is protected !!