September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆ.21 ರಂದು ನಡೆಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರು ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳು ಹಾಗೂ ದುಶ್ಚಟಗಳಿಂದ ದೂರ ಇರಬೇಕು ಎಂದು ಮಕ್ಕಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಮುಖ್ಯೋಪಾಧ್ಯಾಯರು ಶಿಕ್ಷಕವೃಂದ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ದೈಹಿಕ ಶಿಕ್ಷಕರ ಸುಭಾಷ್ ಚಂದ್ರ ಪಿ ಪೂಜಾರಿ ನಿರ್ವಹಿಸಿದರು. ಪರಮೇಶ್ವರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸ್ವಾಗತಿಸಿದರು. ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಅಭಿನಂದಿಸಿದರು.

Related posts

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!