23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆ.21 ರಂದು ನಡೆಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರು ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳು ಹಾಗೂ ದುಶ್ಚಟಗಳಿಂದ ದೂರ ಇರಬೇಕು ಎಂದು ಮಕ್ಕಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಮುಖ್ಯೋಪಾಧ್ಯಾಯರು ಶಿಕ್ಷಕವೃಂದ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ದೈಹಿಕ ಶಿಕ್ಷಕರ ಸುಭಾಷ್ ಚಂದ್ರ ಪಿ ಪೂಜಾರಿ ನಿರ್ವಹಿಸಿದರು. ಪರಮೇಶ್ವರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸ್ವಾಗತಿಸಿದರು. ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಅಭಿನಂದಿಸಿದರು.

Related posts

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya
error: Content is protected !!