25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು.

ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಕುಮಾರ್ ರವರು ಯಾವ ಯಾವ ಪ್ರಾಣಿಗಳು ಕಚ್ಚುವುದರಿಂದ ರೇಬಿಸ್ ಕಾಯಿಲೆ ಹರಡುತ್ತದೆ ಎಂಬುದರ ಬಗ್ಗೆ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
error: Content is protected !!