24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya
error: Content is protected !!