23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!