25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಅ. 19 ರಂದು ವಿಶ್ವ ಛಾಯಾಗ್ರಹಣ ಪ್ರಯುಕ್ತ ವಲಯದ ಹಿರಿಯ ಛಾಯಾಗ್ರಹಕ ಎನ್ ಎ ಗೋಪಾಲ್ ಅಳದಂಗಡಿ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ, ಉಪಾಧ್ಯಕ್ಷ ರತ್ನಾಕರ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಬಾರದ್ವಜ್ ಉಜಿರೆ, ಎಸ್ ಕೆ ಪಿ ವಿವಿದ್ದೋದೇಶ ಸಹಕಾರಿ ಸಂಘದ ನಿರ್ದೇಶಕ ವಿಲ್ಸನ್, ಬೆಳ್ತಂಗಡಿ ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.  

Related posts

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!