July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಅ. 19 ರಂದು ವಿಶ್ವ ಛಾಯಾಗ್ರಹಣ ಪ್ರಯುಕ್ತ ವಲಯದ ಹಿರಿಯ ಛಾಯಾಗ್ರಹಕ ಎನ್ ಎ ಗೋಪಾಲ್ ಅಳದಂಗಡಿ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ, ಉಪಾಧ್ಯಕ್ಷ ರತ್ನಾಕರ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಬಾರದ್ವಜ್ ಉಜಿರೆ, ಎಸ್ ಕೆ ಪಿ ವಿವಿದ್ದೋದೇಶ ಸಹಕಾರಿ ಸಂಘದ ನಿರ್ದೇಶಕ ವಿಲ್ಸನ್, ಬೆಳ್ತಂಗಡಿ ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.  

Related posts

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
error: Content is protected !!