July 23, 2026
Uncategorized

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

ಬೆಳ್ತಂಗಡಿ : ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ಶಿಪ್ 2024 ನಿಟ್ಟೆ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿ ಯೂನಿತ್ ಆಯ್ಕೆಯಾಗಿದ್ದಾರೆ.

ಆಗಸ್ಟ್ 26ರಿಂದ ಸೆಪ್ಟೆಂಬರ್ 5ರ ತನಕ ಫೋಖಾರಾ ನೇಪಾಳ ಕ್ರೀಡಾ ಸಂಕೀರ್ಣದಲ್ಲಿ ನಡೆಯಲಿದೆ.
ಇವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಕಾಲೇಜಿನ ಬಿಸಿಎ ಹಳೆ ವಿದ್ಯಾರ್ಥಿಯಾಗಿದ್ದಾರೆ.


ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ ಮತ್ತು ಮಂಜುನಾಥ್ ದಂಪತಿಯ ಪುತ್ರ.

Related posts

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya
error: Content is protected !!