July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

ಉಜಿರೆ: ಇಲ್ಲಿಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಸಭಾಂಗಣದಲ್ಲಿ ಆ.22 ರಂದು ನಡೆಯಿತು.

ಕಾರ್ಯಕ್ರಮವನ್ನು ಡಾ| ಡಿ ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಬೆಂಗಳೂರು ಕೆನರಾ ಬ್ಯಾಂಕ್, ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ತರಬೇತಿ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೆನರಾ ಬ್ಯಾಂಕ್ ಮುಖ್ಯ ಜನರಲ್ ಮ್ಯಾನೇಜರ್ ಕೆ.ಜೆ. ಶ್ರೀಕಾಂತ್, ಮಂಗಳೂರು ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ ಕೋಟಾರಿ ಭಾಗವಹಿಸಿದ್ದರು.

ಹಿರಿಯ ಕಛೇರಿ ಸಹಾಯಕ ಪ್ರಸಾದ ಪ್ರಾರ್ಥಿಸಿದರು. ರುಡ್ ಸೆಟ್ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ್ ಕುಮಾರ್ , ಸ್ವಾಗತಿಸಿ, ವರದಿ ವಾಚಿಸಿದರು. ಉಜಿರೆ ರುಡ್ ಸೆಟ್ ನಿರ್ದೇಶಕ ಅಜೇಯ ಧನ್ಯವಾದವಿತ್ತರು. ಉಜಿರೆ ರುಡ್ ಸೆಟ್ ಹಿರಿಯ ಅಧ್ಯಾಪಕಿ ಶ್ರೀಮತಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು.

Related posts

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya
error: Content is protected !!