September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

ತೋಟತ್ತಾಡಿ : 170ನೇ ವರ್ಷದ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಅದ್ದೂರಿಯಾಗಿ ಗುರುಜಯಂತಿಯನ್ನು ಆಚರಿಸಲಾಯಿತು.

ಸಂಘದ ಗುರುಮಂದಿರದಲ್ಲಿ ಗುರುಪುಷ್ಪಾoಜಲಿ ಪೂಜೆ ನೆರವೇರಿಸಲಾಯಿತು ಬಳಿಕ ಎಲ್ಲಾ ಸದಸ್ಯರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು, ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ಕೇರಳದ ಸಂಪ್ರದಾಯಿಕ ಚದಯ ಸದ್ಯ (ಅನ್ನ ಸಂತರ್ಪಣೆ )ನೀಡಲಾಯಿತು. ಈ ಎಲ್ಲಾ ಕಾರ್ಯಕ್ರಮಕ್ಕೆ ಸಂಘದ ಎಲ್ಲ ಸದಸ್ಯರು ಭಾಗಿಯಾದರು.

Related posts

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!