July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

ತೋಟತ್ತಾಡಿ : 170ನೇ ವರ್ಷದ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಅದ್ದೂರಿಯಾಗಿ ಗುರುಜಯಂತಿಯನ್ನು ಆಚರಿಸಲಾಯಿತು.

ಸಂಘದ ಗುರುಮಂದಿರದಲ್ಲಿ ಗುರುಪುಷ್ಪಾoಜಲಿ ಪೂಜೆ ನೆರವೇರಿಸಲಾಯಿತು ಬಳಿಕ ಎಲ್ಲಾ ಸದಸ್ಯರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು, ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ಕೇರಳದ ಸಂಪ್ರದಾಯಿಕ ಚದಯ ಸದ್ಯ (ಅನ್ನ ಸಂತರ್ಪಣೆ )ನೀಡಲಾಯಿತು. ಈ ಎಲ್ಲಾ ಕಾರ್ಯಕ್ರಮಕ್ಕೆ ಸಂಘದ ಎಲ್ಲ ಸದಸ್ಯರು ಭಾಗಿಯಾದರು.

Related posts

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya
error: Content is protected !!