25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ ಕೆ ಮಾತನಾಡಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ರವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು

Related posts

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya
error: Content is protected !!