July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ ಕೆ ಮಾತನಾಡಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ರವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು

Related posts

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!