July 23, 2026
Uncategorized

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಎಂಬಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿದ್ದ ಗಣೇಶನ ಕಟ್ಟೆಗೆ ಸಮಿತಿ ವತಿಯಿಂದ ಬೇಲಿ ಅಳವಡಿಸಲು ಬೇಲಿ ಕಲ್ಲು ಅಳವಡಿಸುವ ಕಾರ್ಯ ಆರಂಭಿಸಲಾಗಿತ್ತು . ಈ ಬಗ್ಗೆ ಆಕ್ಷೇಪ ಕೇಳಿಬಂದಿದ್ದು ತಹಶೀಲ್ದಾರ್ ಗೆ ದೂರು ಬಂದ ಮೇರೆಗೆ ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22ರಂದು ಶಾಂತಿ ಸಭೆ ನಡೆಸಲಾಯಿತು.

ಬೇಲಿ ಅಳವಡಿಸುವ ಕುರಿತಂತೆ ಗ್ರಾಮ ಪಂಚಾಯತ್ ಮುತುವರ್ಜಿ ವಹಿಸಿ ಗ್ರಾಮದ ಉಭಯ ಧಾರ್ಮಿಕ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿಯಮಾನುಸಾರ ಕ್ರಮವಹಿಸುವಂತೆ ತಹಶೀಲ್ದಾರ್ ಪ್ರಥ್ವಿಸಾನಿಕಂ ಸಲಹೆ ನೀಡಿದರು.

ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಅವಿನಾಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಂ. ಸಾಮ್ರಾ ಟ್. ಪಿಡಿಓ ಶ್ರವಣ್. ಕಂದಾಯ ಅಧಿಕಾರಿಗಳು.ಗ್ರಾಮಕಣಿಕ ಸಹಿತ ಹಾಜರಿದ್ದರು. ನಾಗರೀಕರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya
error: Content is protected !!