April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya
error: Content is protected !!