25.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!