September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!